Thursday 8 December 2016

ಡಿಸೆಂಬರ್ 8 ರಂದು ನಡೆದ "ಹಸಿರು ಕೇರಳ " ಯೋಜನೆಯ ಅಂಗವಾಗಿ ನಡೆದ ಕಾರ್ಯಕ್ರಮ.....🌲🌳🌴🌿
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯೆ ಶ್ರೀ ಮತಿ ಜಯಲಕ್ಷ್ಮಿ ಭಟ್, ಕುಟುಂಬ ಶ್ರೀ ಎ. ಡಿ.ಎಸ್ ಉಪಾಧ್ಯಕ್ಷೆ ಶ್ರೀ ಮತಿ ಮಂಗಳ ಗೌರಿ,ಶಾಲಾ ನಿವೃತ್ತ ಮುಖ್ಯೋಪಧ್ಯಾಯ ರಾಘವ ಎನ್, ಶಾಲಾ ಮುಖ್ಯೋಪಾಧ್ಯಾಯ ಉಮೇಶ ಕೆ, ಕುಟುಂಬ ಶ್ರೀ ಸದಸ್ಯೆಯರು ಉಪಸ್ಥಿತರಿದ್ದರು.